ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm