ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm