ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm