ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm