ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
25-03-25 08:37 pm
Bangalore Correspondent
BJP, Recognition, DK Shivakumar, Muslim Reser...
25-03-25 11:25 am
ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಸುಟ್ಟಿದ...
24-03-25 11:04 pm
BJP, Phone Tapping, Karnataka, Ashok: ಹನಿಟ್ರ್...
24-03-25 10:42 pm
Big boss Vinay Gowda, Rajat Arrest, Bangalore...
24-03-25 09:24 pm
25-03-25 04:06 pm
HK News Desk
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
24-03-25 03:56 pm
Mangalore Correspondent
Mangalore, Swimming pool, Death, Madikeri: ಚಿ...
24-03-25 01:35 pm
Mangalore Jyotiraj, Kotiraj: ಕಾರಿಂಜೇಶ್ವರ ಬೆಟ...
23-03-25 10:44 pm
MP Govinda Karajola, Mangalore, Honey Trap: ಸ...
22-03-25 06:48 pm
Mangalore, BJP protest, MLC Bharathi Shetty,...
22-03-25 05:45 pm
25-03-25 10:09 pm
Giridhar Shetty, Mangalore
Kiran Kumar Guruji, Case, Bangalore: ವಾಮಾಚಾರ...
25-03-25 06:09 pm
Bangalore Crime, Murder, Loknath Singh: ರಿಯಲ್...
25-03-25 04:40 pm
Gokak Society Fraud Case, Sadashiv Hiremath S...
23-03-25 03:56 pm
Mangalore Fraud, Online, Telagram: ಟೆಲಿಗ್ರಾಂನ...
22-03-25 10:51 pm