ಬ್ರೇಕಿಂಗ್ ನ್ಯೂಸ್
11-01-21 10:21 am Mangalore Correspondent ಕರಾವಳಿ
Photo credits : Representative Image
ಬಂಟ್ವಾಳ, ಜ.11 : ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎಂಬವರ ಪುತ್ರಿ 4 ವರ್ಷದ ಸರಪುನ್ನಿಸಾ ಮೃತಪಟ್ಟ ಬಾಲಕಿ. ಬಾರೆಬೆಟ್ಟು ನಿವಾಸಿ ಹಂಝ ಅವರ ಮಕ್ಕಳಾದ ರಸೀದ್ ಮತ್ತು ಬದ್ರುದ್ದೀನ್ ಜೊತೆ ಸರಪುನ್ನಿಸಾ ತೋಟಕ್ಕೆ ಆಟವಾಡಲು ತೆರಳಿದ್ದರು. ಈ ವೇಳೆ, ಸರಪುನ್ನಿಸಾ ತೋಟದ ಮದ್ಯದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾಳೆ. ಈ ಬಗ್ಗೆ ರಸೀದ್, ಬದ್ರುದ್ದೀನ್ ಮನೆಗೆ ಓಡಿಕೊಂಡು ಬಂದು ತಿಳಿಸಿದ್ದಾರೆ.
ಮನೆಮಂದಿ ತೋಟದ ಬಳಿಗೆ ಹೋಗಿ ಕೂಡಲೇ ನೀರಿನಿಂದ ಮೇಲೆತ್ತಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 4-year-old girl lost her life after she fell into the lake while she was playing at Bantwal in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm