ಬ್ರೇಕಿಂಗ್ ನ್ಯೂಸ್
11-01-21 12:32 pm Mangalore Correspondent ಕರಾವಳಿ
ಮಂಗಳೂರು, ಜ.11 : ದ.ಕ. ಜಿಲ್ಲೆಯಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲೇ ಮಂಗಳೂರು ಹೊರವಲಯದ ವಾಮಂಜೂರಿನ ಪಚ್ಚನಾಡಿ ಸಮೀಪ ಮೂರು ಕಾಗೆಗಳು ಸತ್ತು ಬಿದ್ದಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಮೂರು ಕಾಗೆಗಳು ಸತ್ತು ಬಿದ್ದಿರುವುದು ಸೋಮವಾರ ಬೆಳಗ್ಗೆ ಕಂಡುಬಂದಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಗೆಗಳ ಕಳೇಬರವನ್ನು ಸಂಗ್ರಹಿಸಿದ್ದಾರೆ.
ವಾರದ ಹಿಂದೆ ಮಂಜನಾಡಿ ಬಳಿ ಆರು ಕಾಗೆಗಳು ಸತ್ತಿರುವುದು ಕಂಡುಬಂದಿತ್ತು. ಆಬಳಿಕ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ನಿಡಿಗಲ್ ಎಂಬಲ್ಲಿ ಎರಡು ರಣಹದ್ದುಗಳು ಸತ್ತಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಕಳೇಬರ ಸಂಗ್ರಹಿಸಿ, ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದ್ದಾರೆ.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm