ಬ್ರೇಕಿಂಗ್ ನ್ಯೂಸ್
12-08-20 02:39 pm Mangalore Reporter ಕರಾವಳಿ
ಮಂಗಳೂರು ಆಗಸ್ಟ್ 12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕರ್ಮಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.
ಮತಾಂಧರು ಮಹಿಳೆ ಪೊಲೀಸ್ ಸಿಬ್ಬಂದಿಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕ್ರಮ ಅಗತ್ಯ.
ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ. ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ. ಇದರ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ.

ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ ? ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm