ಬ್ರೇಕಿಂಗ್ ನ್ಯೂಸ್
11-01-21 10:30 pm Mangaluru Correspondent ಕರಾವಳಿ
ಉಳ್ಳಾಲ, ಜ.11: ವಾರದ ಹಿಂದೆ ತೊಕ್ಕೊಟ್ಟಿನಲ್ಲಿ ಟೈಲರ್ ವೃತ್ತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ತಲೆಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ರಿಕ್ಷಾ ಚಾಲಕನೊಬ್ಬ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ. ಮಹಿಳೆಯ ಸ್ಥಿತಿ ಶಂಕೆಗೆ ಕಾರಣವಾಗಿದ್ದರಿಂದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾಧಿಕ್ (25) ನನ್ನು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.

ತೊಕ್ಕೊಟ್ಟು ಕೇಂದ್ರ ಬಸ್ಸು ತಂಗುದಾಣದ ಬಳಿಯ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಬ್ಲಮೊಗರಿನ ತಾರಿಗುಡ್ಡೆ ನಿವಾಸಿ ದಿನೇಶ್ ಎಂಬವರ ಪತ್ನಿ ಶೋಭಾ (30) ಕಳೆದ ಜ.5 ರಂದು ತೊಕ್ಕೊಟ್ಟಿನಿಂದ ಬಸ್ಸಿನಲ್ಲಿ ಹೊರಟವರು ಮನೆಗೆ ಬಂದಿರಲಿಲ್ಲ. ಮನೆ ಮಂದಿಗೆ ಶೋಭಾ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆಸ್ಪತ್ರೆಯಿಂದಲೇ ಮಾಹಿತಿ ಬಂದಿತ್ತು. ಶೋಭಾ ಬಳಿಯಿದ್ದ ಐಡಿ ಕಾರ್ಡಿನ ವಿಳಾಸದ ಮೂಲಕ ಮನೆಮಂದಿಗೆ ಮಾಹಿತಿ ನೀಡಲಾಗಿತ್ತು. ಮನೆಮಂದಿ ಆಸ್ಪತ್ರೆಗೆ ಬರುವಷ್ಟರಲ್ಲಿ ಶೋಭಾ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು. ಈ ಕುರಿತು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ರಿಕ್ಷಾ ಚಾಲಕ ಗಾಯಾಳು ಮಹಿಳೆಯನ್ನು ತಂದು ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ಮುಟ್ಟಿಸಿ ತೆರಳಿದ್ದಾನೆಂದು ತಿಳಿದುಬಂದಿತ್ತು.
ಆಸ್ಪತ್ರೆ ಸಿಬಂದಿ ಗಾಯಾಳು ಮಹಿಳೆಯನ್ನು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಿದ್ದರು. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿ ಅಪಘಾತ ನಡೆಸಿದೆ ಎನ್ನಲಾದ ವಾಹನಕ್ಕಾಗಿ ಶೋಧ ಮುಂದುವರಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ಆಧಾರದಲ್ಲಿ ಇದೀಗ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
In the case where a 30-year-old woman identified as Shobha was mysteriously injured at Deralakatte, the police on Monday, January 11 arrested the auto-rickshaw driver.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am