ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am