ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm