ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm