ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm