ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm