ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am