ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm