ಬ್ರೇಕಿಂಗ್ ನ್ಯೂಸ್
12-01-21 08:38 pm Mangaluru Correspondant ಕರಾವಳಿ
ಉಳ್ಳಾಲ, ಜ.12: ಕೆ.ಸಿ. ರೋಡಿಂದ ಬಾಕ್ರಬೈಲಿಗೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದಾರೆ ಎನ್ನಲಾದ ಜಾನುವಾರು ಸಾಗಾಟದ ಈಚರ್ ವಾಹನವನ್ನು ಬಜರಂಗದಳದ ಕಾರ್ಯಕರ್ತರು ತಡೆದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರು ಹಸು, ಒಂದು ಕರುವನ್ನು ಕೆ.ಸಿ.ರೋಡಿನಿಂದ ಮುಡಿಪು ಕಡೆಗೆ ಸಾಗಿಸಲಾಗುತ್ತಿತ್ತು. ಮುಡಿಪುವಿನಲ್ಲಿ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಡೆದಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಜಾನುವಾರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಆದರೆ, ಜಾನುವಾರುಗಳನ್ನು ಕೆ.ಸಿ.ರೋಡ್ ನಿಂದ ಬಾಕ್ರಬೈಲು ಡಿಪೋಗೆ ಅನುಮತಿ ಪಡೆದೇ ಸಾಗಿಸಲಾಗುತ್ತಿದೆ ಎಂದು ಸಾಗಾಟಗಾರರು ಹೇಳಿದ್ದಾರೆ. ಜಾನುವಾರುಗಳನ್ನು ನಿಯಮ ಬಾಹಿರವಾಗಿ ಸಾಗಿಸಲಾಗುತ್ತಿತ್ತೆಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತರು ಠಾಣೆಯಲ್ಲಿ ಜಮಾಯಿಸಿದ್ದಾರೆ.
Kerala truck transporting cattle stopped by Bajrang dal activists at Konaje in Mangalore. The truck had authorised permission to carry cows to depo but yet the Bajrang dal activists opposed it. The Konje police have rushed to the spot.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm