ಬ್ರೇಕಿಂಗ್ ನ್ಯೂಸ್
13-01-21 01:16 pm Mangaluru Correspondant ಕರಾವಳಿ
ಮಂಗಳೂರು, ಜ.12: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರುವ ಯಾದಿಯಲ್ಲಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ನಿರಾಸೆಗೊಂಡಿದ್ದಾರೆ. ಸಂಪುಟ ಸೇರುವ ಏಳು ಮಂದಿಯ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ , ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯಮಾರ್ಗ ತಿಳಿದಿಲ್ಲ. ಜಾತಿ ರಾಜಾಕರಣದ ವೈಭವೀಕರಣ ತಿಳಿದಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯೂ ಈ ಮಾರ್ಗ ಹಿಡಿಯುವುದಿಲ್ಲ ಎಂಬುದಾಗಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವರಿಗೆ ಸ್ಥಾನ ಸಿಕ್ಕಿದೆ. ಜಾತಿಯ ಕೋಟಾದಡಿ ಲಾಬಿ ಮಾಡಿದವರಿಗೂ ಸ್ಥಾನ ಲಭಿಸಿದೆ. ಹೀಗಾಗಿ ಆ ರೀತಿಯ ಲಾಬಿ ನಡೆಸಲು ಹೋಗಿಲ್ಲ ಎನ್ನುವ ರೀತಿ ಟ್ವೀಟ್ ಮಾಡಿದ್ದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.
— Sunil Kumar Karkala (@karkalasunil) January 13, 2021
ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ.
ಕಾರ್ಕಳದಲ್ಲಿ ಮೂರು ಬಾರಿ ಶಾಸಕರಾಗಿರುವ ಸುನಿಲ್ ಕುಮಾರ್, ಸುಳ್ಯದ ಅಂಗಾರ ಬಿಟ್ಟರೆ ಅತಿ ಹೆಚ್ಚು ಅನುಭವ ಇರುವ ಹಿರಿಯ ಶಾಸಕರಲ್ಲಿ ಒಬ್ಬರು. ಹೀಗಾಗಿ ಅಂಗಾರ ಅಥವಾ ಸುನಿಲ್ ಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿತ್ತು. ಅಲ್ಲದೆ, ವಿಧಾನ ಪರಿಷತ್ ಸದಸ್ಯ, ಹಾಲಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಟ್ಟು ಬಿಲ್ಲವ ಸಮುದಾಯದವರೇ ಆಗಿರುವ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನುವ ಮಾಹಿತಿಗಳಿದ್ದವು. ಆದರೆ, ಕೊನೆಗಳಿಗೆಯಲ್ಲಿ ಕೋಟ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಪ್ರಸ್ತಾಪ ಆಗಿಲ್ಲ. ಹೀಗಾಗಿ ಸುನಿಲ್ ಕುಮಾರ್ ಆಸೆಯೂ ಕೈಗೂಡಲಿಲ್ಲ.
ಸುನಿಲ್ ಕುಮಾರ್ ಸೇರಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಯ ಹಲವರಿಗೆ ನಿರಾಸೆಯಾಗಿದ್ದು, ಮುಂದಿನ ವಾರ ಸಭೆ ಸೇರಿ ಪಕ್ಷದ ಹಿರಿಯರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಗಳಿವೆ.
Karnataka cabinet expansion Karkala MLA Sunil Kumar makes a disappointed tweet for not considering him.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm