ಬ್ರೇಕಿಂಗ್ ನ್ಯೂಸ್
13-01-21 03:56 pm Mangaluru Correspondent ಕರಾವಳಿ
ಬಂಟ್ವಾಳ, ಜ.13: ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಲ್ಲಿನ ಕೋರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೋರೆಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಎರಡು ಜೆಸಿಬಿ ಮತ್ತು ಟಿಪ್ಪರ್ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ಒಂದು ವರ್ಷದಿಂದ ಮೆಲ್ಕಾರ್ ಪೇಟೆಯ ಬಳಿಯಲ್ಲೇ ಕೋರೆ ಕಾರ್ಯಾಚರಣೆ ನಡೆಸುತ್ತಿತ್ತು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬಂಟ್ವಾಳ ನಗರಸಭೆ ಸೇರಿ ವಿವಿಧ ಇಲಾಖೆಗಳಿಗೆ ಸ್ಥಳೀಯರು ದೂರು ನೀಡಿದ್ದರೂ, ಪ್ರಯೋಜನ ಆಗಿರಲಿಲ್ಲ.

ಇದೀಗ ಆಧುನಿಕ ಹ್ಯೂಮನ್ ರೈಟ್ಸ್ ಸಂಘಟನೆಯವರು ಬಂಟ್ವಾಳ ತಹಸೀಲ್ದಾರ್ ಗೆ ದೂರು ನೀಡಿದ್ದಲ್ಲದೆ, ದ.ಕ. ಜಿಲ್ಲಾಧಿಕಾರಿಯ ಗಮನಕ್ಕೆ ತಂದಿದ್ದಾರೆ. ಜಿಲ್ಲಾಧಿಕಾರಿಯ ಸೂಚನೆಯಂತೆ ತಹಸೀಲ್ದಾರ್ ದಾಳಿ ನಡೆಸಿದ್ದು, ಯಂತ್ರಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ, ಕೋರೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Under instructions from the deputy commissioner, Bantwal tahsildar Rashmi S R raided a laterite stone quarry that was illegally operating at Melkar in Bantwal, Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm