ಬ್ರೇಕಿಂಗ್ ನ್ಯೂಸ್
13-01-21 04:06 pm Mangaluru Correspondent ಕರಾವಳಿ
ಬೆಳಗಾವಿ, ಜ.13: ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯಲ್ಲಿ ಆಕಾಂಕ್ಷಿಗಳಿಗೆ ಸ್ಥಾನ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿರುವಾಗಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾರ್ಚ್ ನಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗಲಿದೆ. ಸ್ಥಾನ ಸಿಗದವರಿಗೆ ಆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನುವ ಮೂಲಕ ಹೊಸ ಕುತೂಹಲ ಹುಟ್ಟುಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ಎಲ್ಲರೂ ಅಂದುಕೊಂಡ ರೀತಿ ಈಗ ಏಳು ಮಂದಿಗೆ ಸಚಿವ ಸ್ಥಾನ ಸಿಗುತ್ತಿದೆ. ಇಷ್ಟಕ್ಕೇ ಯಾರು ಕೂಡ ನೊಂದುಕೊಳ್ಳಬಾರದು. ಈಗ ಸಂಪುಟದಲ್ಲಿ ಸ್ಥಾನ ಸಿಗದವರಿಗೆ ಮಾರ್ಚ್, ಎಪ್ರಿಲ್ ನಲ್ಲಿ ನಡೆಯುವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಸ್ಥಾನ ಸಿಗಲಿದೆ. ಈಗ ಯಡಿಯೂರಪ್ಪ ಅವರ ಕೈಬಲಪಡಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಕಲಬುರ್ಗಿಯಲ್ಲಿ ಮಾಲೀಕಯ್ಯ ಗುತ್ತೇದಾರ್ ಬಲಿಷ್ಠರಿದ್ದು, ಪಕ್ಷ ಕಟ್ಟಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ್ದಾರೆ. ಅವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕಿದೆ. ನಮ್ಮ ತಂಡದಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಎಚ್.ವಿಶ್ವನಾಥ್ ಸಚಿವರಾಗಲು ಕಾನೂನು ತೊಡಕಿದೆ. ನಾಗೇಶ್ ಅವರನ್ನು ಕೈಬಿಡುತ್ತಿಲ್ಲ. ಯೋಗೀಶ್ವರ್ ಅವರು ಈ ಸರಕಾರ ಬರಲು ಶ್ರಮಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗುತ್ತಿರುವುದಕ್ಕೆ ಸಂತಸವಾಗುತ್ತಿದೆ. ಮುನಿರತ್ನ, ಮಹೇಶ್ ಕುಮಟಳ್ಳಿ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಿದರು.
ಯಡಿಯೂರಪ್ಪ ವಿರುದ್ಧ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ವಿಶ್ವನಾಥ್ ಅವರು ಹಿರಿಯರಿದ್ದಾರೆ. ಅವರ ಮಾತುಗಳನ್ನು ಆಶೀರ್ವಾದ ಎಂದುಕೊಳ್ಳೋಣ ಎಂದು ಹೇಳಿದರು.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm