ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm