ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.
ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm