ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm