ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am