ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm