ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm