ಬ್ರೇಕಿಂಗ್ ನ್ಯೂಸ್
14-01-21 11:59 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ಷೇತ್ರದ ವತಿಯಿಂದ 25 ಲಕ್ಷ ರೂ. ನಿಧಿ ಸಮರ್ಪಿಸಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಧರ್ಮಸ್ಥಳದಲ್ಲಿ ಹಮ್ಮಿಕೊಂಡ ಶ್ರೀರಾಮ ಮಂದಿರ ನಿಧಿ ಸರ್ಮಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮೊತ್ತದ ಘೋಷಣೆ ಮಾಡಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ರಾಮನಾಮ ಸ್ಮರಣೆಯಾಗುತ್ತಿರುವುದು ಯಥಾಯೋಗ್ಯವಾಗಿದೆ. ಎಲ್ಲರ ದೃಷ್ಟಿ ರಾಮ ಜನ್ಮಭೂಮಿ ಮೇಲಿದೆ. ಹಲವು ವರ್ಷಗಳ ವ್ಯಾಜ್ಯ ಇತ್ಯರ್ಥಗೊಂಡು ಸಂಶಯ, ಸಂದೇಹವಿಲ್ಲದೆ ಈ ಬಾರಿ ರಾಮಮಂದಿರ ನಿರ್ಮಾಣವಾಗಲಿದೆ.
ಆದರೆ, ಕಾರ್ಪೋರೇಟ್ ಮಂದಿರವಾಗದೆ, ಜನತಾ ಮಂದಿರ ಆಗಬೇಕು ಎಂಬ ಉದ್ದೇಶದಿಂದ ಎಲ್ಲರಿಂದ ದೇಣಿಗೆ ಸ್ವೀಕಾರ ಮಾಡುತ್ತಿರುವುದು ಉತ್ತಮ ನಿರ್ಧಾರವಾಗಿದೆ ಎಂದು ಹೆಗ್ಗಡೆ ತಿಳಿಸಿದ್ದಾರೆ.
The Dhatmasthala temple trust has donated Rs 25 Lakhs for the construction of Ram Mandir Temple in Ayodhya
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am