ಬ್ರೇಕಿಂಗ್ ನ್ಯೂಸ್
14-01-21 11:59 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ಷೇತ್ರದ ವತಿಯಿಂದ 25 ಲಕ್ಷ ರೂ. ನಿಧಿ ಸಮರ್ಪಿಸಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಧರ್ಮಸ್ಥಳದಲ್ಲಿ ಹಮ್ಮಿಕೊಂಡ ಶ್ರೀರಾಮ ಮಂದಿರ ನಿಧಿ ಸರ್ಮಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮೊತ್ತದ ಘೋಷಣೆ ಮಾಡಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ರಾಮನಾಮ ಸ್ಮರಣೆಯಾಗುತ್ತಿರುವುದು ಯಥಾಯೋಗ್ಯವಾಗಿದೆ. ಎಲ್ಲರ ದೃಷ್ಟಿ ರಾಮ ಜನ್ಮಭೂಮಿ ಮೇಲಿದೆ. ಹಲವು ವರ್ಷಗಳ ವ್ಯಾಜ್ಯ ಇತ್ಯರ್ಥಗೊಂಡು ಸಂಶಯ, ಸಂದೇಹವಿಲ್ಲದೆ ಈ ಬಾರಿ ರಾಮಮಂದಿರ ನಿರ್ಮಾಣವಾಗಲಿದೆ.
ಆದರೆ, ಕಾರ್ಪೋರೇಟ್ ಮಂದಿರವಾಗದೆ, ಜನತಾ ಮಂದಿರ ಆಗಬೇಕು ಎಂಬ ಉದ್ದೇಶದಿಂದ ಎಲ್ಲರಿಂದ ದೇಣಿಗೆ ಸ್ವೀಕಾರ ಮಾಡುತ್ತಿರುವುದು ಉತ್ತಮ ನಿರ್ಧಾರವಾಗಿದೆ ಎಂದು ಹೆಗ್ಗಡೆ ತಿಳಿಸಿದ್ದಾರೆ.
The Dhatmasthala temple trust has donated Rs 25 Lakhs for the construction of Ram Mandir Temple in Ayodhya
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm