ಬ್ರೇಕಿಂಗ್ ನ್ಯೂಸ್
14-01-21 03:31 pm Mangalore Correspondent ಕರಾವಳಿ
ಉಳ್ಳಾಲ, ಜ.14: ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆಯಲ್ಲೇ ವ್ಯಕ್ತಿಯೋರ್ವರಿಗೆ ಹೃದಯಾಘಾತ ಆಗಿರುವ ಘಟನೆ ತೊಕ್ಕೊಟ್ಟು ಸಮೀಪದ ರಾ.ಹೆ. 66 ರ ಕಲ್ಲಾಪಿನಲ್ಲಿ ನಡೆದಿದೆ.
ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ವೈದ್ಯೆಯೋರ್ವರು, ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ವ್ಯಕ್ತಿ ಚೇತರಿಸಿದ್ದಾರೆ.
ಪುತ್ತೂರು ಮೂಲದ ಅಭಿಷೇಕ್ (43) ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ. ಅಭಿಷೇಕ್ ಕುಟುಂಬದವರೊಂದಿಗೆ ಕಲ್ಲಾಪಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮಹಿಳಾ ವೈದ್ಯರೊಬ್ಬರು ಅಭಿಷೇಕ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯಿಂದ ಕಲ್ಲಾಪು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು ಉಳ್ಳಾಲ ಮತ್ತು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Doctor Saved man who had a Heart Attack while driving his car in Ullal in Mangalore. The doctor was just behind Man's car and has saved his life by getting him admitted to the hospital.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am