ಬ್ರೇಕಿಂಗ್ ನ್ಯೂಸ್
14-01-21 07:43 pm Mangaluru Correspondant ಕರಾವಳಿ
ಮಂಗಳೂರು, ಜ.14: ಆಡಳಿತದಲ್ಲಿರುವ ಸರ್ಕಾರದ ಸದಸ್ಯರೇ ಸಿಎಂ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರೆ. ಬ್ಲಾಕ್ ಮೇಲ್ ಮಾಡಿ ಸಚಿವ ಸ್ಥಾನ ನೀಡಲಾಗಿದೆಯಾ..? ಕಾರ್ಕಳ ಶಾಸಕರು ಕೂಡ ನನಗೆ ಪಕ್ಷ ನಿಷ್ಠೆ ಗೊತ್ತು , ಬ್ಲಾಕ್ ಮೇಲ್ ಗೊತ್ತಿಲ್ಲ ಎನ್ನುತ್ತಾರೆ. ಇದರ ಅರ್ಥ ಏನು ? ಬ್ಲಾಕ್ ಮೇಲ್ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟನೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಸಿಡಿ ಹೇಳಿಕೆಯ ಬಗ್ಗೆ ಜನರು ಗಮನಿಸುತ್ತಾರೆ. ಎಲ್ಲ ವಿಚಾರವನ್ನು ಅರ್ಥ ಮಾಡಿಕೊಳ್ಳುತ್ತಾರೆ. ಪ್ರಧಾನಮಂತ್ರಿಯನ್ನು ದೂಷಿಸಿದರೆ ದೇಶದ್ರೋಹಿ ಎನ್ನಲಾಗುತ್ತದೆ. ರಾಜ್ಯದ ಸಿಎಂ ಅವರನ್ನು ದೂಷಿಸಿದರೆ ದೇಶದ್ರೋಹಿ ಆಗಲ್ವಾ..? ಈಗ ಕರ್ನಾಟಕದ ಸಿಎಂಗೆ ಅಪಮಾನ ಮಾಡಲಾಗುತ್ತಿದೆ. ಆಡಳಿತದಲ್ಲಿರುವ ಸರ್ಕಾರದ ಶಾಸಕರೇ ಸಿಎಂರನ್ನು ದೂಷಿಸುತ್ತಿದ್ದಾರೆ ಎಂದು ಹೇಳಿದರು.
ಸಚಿವ ಸ್ಥಾನ ಕೊಡದ್ದಕ್ಕೆ ಬಿಜೆಪಿ ಶಾಸಕರೇ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುನಿರತ್ನಗೆ ಸಚಿವ ಸ್ಥಾನ ಯಾಕೆ ಕೊಟ್ಟಿಲ್ಲವೆಂದು ಮುಖ್ಯಮಂತ್ರಿಯವರೇ ಮುನಿರತ್ನಗೆ ಸ್ಪಷ್ಟನೆ ನೀಡಬೇಕು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಸುಳ್ಯದ ಶಾಸಕ ಎಸ್.ಅಂಗಾರ ಸಚಿವರಾದ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಕೊನೆಗೂ ಸುಳ್ಯ ಜನತೆಯ ಬೇಡಿಕೆ ಈಡೇರಿದೆ. ಎಸ್.ಅಂಗಾರ ಸಚಿವರಾಗಿರುವುದು ನಮಗೆ ಖುಷಿಯ ವಿಚಾರ. ಮಂಗಳೂರಿನ ಹೊಸ ಸಚಿವರಿಗೆ ನಾವು ಸದಾ ಬೆಂಬಲ ಕೊಡುತ್ತೇವೆ. ಕರಾವಳಿಯ ಇಬ್ಬರು ಸಚಿವರು ಕೂಡ ಹಿರಿಯರು. ದ.ಕ. ಜಿಲ್ಲೆಗೆ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಬೇಕು ಎಂದು ಹೇಳಿದರು.
ತಾಲೂಕು ಪಂಚಾಯತ್ ವ್ಯವಸ್ಥೆ ರದ್ದು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ತಾಲೂಕು ಮಟ್ಟದ ಅಭಿವೃದ್ಧಿಯನ್ನು ಜಿಲ್ಲಾಡಳಿತ ನೇರವಾಗಿ ನೋಡಲು ಆಗುತ್ತಾ..? ಆಡಳಿತ ವಿಕೇಂದ್ರೀಕರಣ ಇದರಿಂದ ಸಾಧ್ಯವಾಗುತ್ತಾ...? ತಾಪಂ ರದ್ದು, ಬಂದ್ ಮಾಡುವುದು ಸರ್ಕಾರದ ಕೆಲಸವಲ್ಲ. ಸ್ಥಳೀಯ ಪ್ರತಿನಿಧಿಗಳಿಗೆ ಅಧಿಕಾರ ಕೊಡುವುದು ಸರ್ಕಾರದ ಕೆಲಸ. ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ನಿಭಾಯಿಸಲು ತಂಡದ ಅಗತ್ಯವಿದೆ ಎಂದು ಹೇಳಿದರು.
MLA U T Khader said that the chief minister (CM) deserves the same respect as the prime minister of the country.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm