ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.
ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm