ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.



ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm