ಬ್ರೇಕಿಂಗ್ ನ್ಯೂಸ್
15-01-21 10:55 am Mangalore Correspondent ಕರಾವಳಿ
ಮಂಗಳೂರು, ಜ.15: ಶಾರ್ಜಾದಿಂದ ಭಾರತಕ್ಕೆ ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ಚಿನ್ನ ತರುತ್ತಿದ್ದ ಮತ್ತಿಬ್ಬರು ಖದೀಮರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬ ನಿವಾಸಿ ಫೈಸಲ್ ತೊಟ್ಟಿ(37), ಮೊಹಮ್ಮದ್ ಸುಹೈಬ್ (31) ಬಂಧಿತರು. ಇವರು ತಮ್ಮ ಒಳ ಉಡುಪಿನ ಒಳಗೆ ರಹಸ್ಯವಾಗಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ತರುತ್ತಿದ್ದರು. ಪ್ರಯಾಣಿಕರ ತಪಾಸಣೆ ಸಂದರ್ಭದಲ್ಲಿ ಸಂಶಯ ಕಂಡುಬಂದು ಆರೋಪಿಗಳನ್ನು ಪ್ಯಾಂಟ್, ಶರ್ಟ್ ಬಿಚ್ಚಿಸಿ ತನಿಖೆಗೆ ಒಳಪಡಿಸಿದಾಗ, ಚಿನ್ನದ ಅಂಶ ಪತ್ತೆಯಾಗಿದೆ. ಇಬ್ಬರ ಬಳಿ 24 ಕ್ಯಾರೆಟ್ ಮೌಲ್ಯದ 2 ಕೇಜಿ 154 ಗ್ರಾಮ್ ಚಿನ್ನ ಸಿಕ್ಕಿದ್ದು , ಇದರ ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ ಒಂದು ಕೋಟಿ 9 ಲಕ್ಷ ಆಗುತ್ತದೆ ಎಂದು ಕಸ್ಟಮ್ಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಪಿಗಳು ಜ.14ರಂದು ಸಂಜೆ ಶಾರ್ಜಾದಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಮಂಗಳೂರು ಕಸ್ಟಮ್ಸ್ ವಿಭಾಗದ ಉಪಾಯುಕ್ತ ಪ್ರವೀಣ್ ಖಂಡಿ, ಎಸ್ಪಿಗಳಾದ ಶ್ರೀಕಾಂತ್, ರಂಜನ್ ಬೆಹ್ರಾ, ನವೀನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಸ್ಟಮ್ಸ್ ಆಯುಕ್ತರಾದ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನ್ಸ್ ಜಾರ್ಜ್, ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Gold worth Rs 1.9 Crore seized at Mangalore International Airport by a passenger who arrived from Dubai. He was smuggling the gold by hiding it inside his innewear.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am