ಬ್ರೇಕಿಂಗ್ ನ್ಯೂಸ್
15-01-21 04:25 pm Mangalore Correspondent ಕರಾವಳಿ
ಉಳ್ಳಾಲ, ಜ.15: ಬೆಂಗಳೂರಿನಿಂದ ಮಂಗಳೂರಿನ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದ ಪ್ರವಾಸಿಗರ ಕಾರು ಚಾಲಕನಾಗಿದ್ದ ಯುವಕ ಸಮುದ್ರಕ್ಕಿಳಿದ ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ನಿವಾಸಿ ನಾಗರಾಜ್ (31) ಎಂದು ಗುರುತಿಸಲಾಗಿದೆ. ನಾಗರಾಜ್ ಕ್ಯಾಬ್ ಕಾರು ಚಾಲಕನಾಗಿದ್ದು, ಬೆಂಗಳೂರಿನ ಪ್ರವಾಸಿಗರನ್ನು ಇಂದು ಮಧ್ಯಾಹ್ನ ಉಳ್ಳಾಲದ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ಗೆ ಕರೆದುಕೊಂಡು ಬಂದಿದ್ದರು. ಬಳಿಕ ಬೀಚ್ ನಲ್ಲಿ ನಾಗರಾಜ್ ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಕಾಲು ಜಾರಿ ಸಮುದ್ರ ಪಾಲಾಗಿದ್ದರು ಎನ್ನಲಾಗಿದೆ.


ಪ್ರವಾಸಿಗರ ಬೊಬ್ಬೆ ಕೇಳಿ ಅಲ್ಲಿದ್ದ ಯುವಕರು ಸಮುದ್ರಕ್ಕೆ ಧುಮುಕಿ ರಕ್ಷಿಸುವ ಪ್ರಯತ್ನ ಮಾಡಿದ್ದು ಆ ಹೊತ್ತಿಗೆ ನಾಗರಾಜ್ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಗರಾಜ್ ಪೋಷಕರ ಪಾಲಿಗೆ ಏಕೈಕ ಪುತ್ರನಾಗಿದ್ದರು. ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ಅವರ ಸಾವಿನಿಂದ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದೆ ಎಂದು ಜೊತೆಯಲ್ಲಿದ್ದ ಪ್ರವಾಸಿಗರು ತಿಳಿಸಿದ್ದಾರೆ.
A cab driver who had brought passengers from Bangalore drowned in the sea at Summer sand beach at Ullal. The deceased has been identified as Nagraj.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm