ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am