ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm