ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm