ಬ್ರೇಕಿಂಗ್ ನ್ಯೂಸ್
15-01-21 11:06 pm Mangaluru Correspondent ಕರಾವಳಿ
ಮಂಗಳೂರು, ಜ.15: ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸ್ಥಾನಮಾನ ಸಿಗುತ್ತಿರುವುದನ್ನು ನೋಡಿ ಕಾಂಗ್ರೆಸಿಗರಿಗೆ ದಿಗಿಲಾಗಿದೆ. ಕಾಂಗ್ರೆಸ್ ಈಗ ಕೇವಲ ತಿಥಿಗೆ ಸೀಮಿತವಾದ ಪಕ್ಷವಾಗಿದೆ. ರಾಜೀವ ಗಾಂಧಿ, ಇಂದಿರಾ ಗಾಂಧಿಯ ತಿಥಿ ಕಾರ್ಯಕ್ರಮ ಅಷ್ಟೇ ಮಾಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸಿಗೆ ಕಾರ್ಯಕರ್ತರ ಬೆಂಬಲವೂ ಇಲ್ಲ. ಇತ್ತ ಜನ ಬೆಂಬಲವೂ ಇಲ್ಲದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನೂತನ ಸಚಿವ ಎಸ್.ಅಂಗಾರ ಅವರನ್ನು ಅಭಿನಂದಿಸಿ ನಳಿನ್ ಮಾತನಾಡಿದರು.
ಇದಕ್ಕೂ ಮುನ್ನ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಅಸಮಾಧಾನ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಕೆಲವರು ನೋವು ತೋಡಿಕೊಂಡಿದ್ದಾರೆ ಅಷ್ಟೇ. ಅಸಮಾಧಾನ ಇದ್ದರೆ ಹೈಕಮಾಂಡ್ ಬಳಿ ಹೇಳಿಕೊಳ್ಳಲಿ. ಹೊರಗೆ ರಸ್ತೆಯಲ್ಲಿ ನಿಂತು ಮಾತನಾಡುವುದಲ್ಲ. ನೋವು ತೋರ್ಪಡಿಸುವ ರೀತಿಯಲ್ಲಿ ವ್ಯಕ್ತ ಮಾಡಬೇಕು. ಅದು ಬಿಟ್ಟು ರಸ್ತೆಯಲ್ಲಿ ನಿಂತು ಮಾತಾಡುವುದಲ್ಲ ಎಂದು ಹೇಳಿದರು.
ಅಲ್ಲದೆ, ಯತ್ನಾಳ್ ಹೇಳಿಕೆಗಳ ಬಗ್ಗೆ ರಾಷ್ಟ್ರೀಯ ಶಿಸ್ತು ಸಮಿತಿಗೆ ವರದಿ ನೀಡಿದ್ದೇವೆ. ಸಿಡಿ ಏನಿದ್ದರೂ ಹೈಕಮಾಂಡ್ ಬಳಿಗೆ ಒಯ್ಯಲಿ. ಪಕ್ಷದಲ್ಲಿ ಏನು ಮಾಡಬೇಕು ಅದನ್ನು ಮಾಡ್ತೀವಿ. ಸಿದ್ದರಾಮಯ್ಯನವರು ನಮ್ಮ ಬಗ್ಗೆ ಹೇಳುವ ಅಗತ್ಯವಿಲ್ಲ ಎಂದು ಟಾಂಗ್ ಕೊಟ್ಟರು.
I congratulate Angara on becoming minister. Let this district witness development under his ministership. After Nalin Kumar Kateel became state president of BJP, the representatives of the party are getting lot of respect for their sincere work.”
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm