ಬ್ರೇಕಿಂಗ್ ನ್ಯೂಸ್
16-01-21 12:18 pm Mangalore Correspondent ಕರಾವಳಿ
ಮಂಗಳೂರು, ಜ.16 : ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್ ನೌಕರರಿಗೆ ನೀಡುತ್ತಿರುವುದು ಯಾಕೆ ? ಮೊದಲಿಗೆ ಶಾಸಕರು, ಮಂತ್ರಿಗಳಿಗೇ ನೀಡಲಿಎಂದು ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ. ಆದರೆ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021
ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಆದರೆ, ಕಾಂಗ್ರೆಸ್ ಮುಖಂಡರೂ ಆಗಿರುವ ಯುಟಿ ಖಾದರ್, ಲಸಿಕೆ ಪ್ರಯೋಗವನ್ನು ಬಡಪಾಯಿಗಳ ಮೇಲೇಕೆ ಮಾಡುತ್ತಿದ್ದೀರಿ ಎಂದು ಟೀಕೆ ಮಾಡಿದ್ದಾರೆ.
Why covid vaccine trial is first on Sanitation workers and not on Ministers and Leaders at questions U T Khader on Twitter.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm