ಬ್ರೇಕಿಂಗ್ ನ್ಯೂಸ್
16-01-21 12:18 pm Mangalore Correspondent ಕರಾವಳಿ
ಮಂಗಳೂರು, ಜ.16 : ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್ ನೌಕರರಿಗೆ ನೀಡುತ್ತಿರುವುದು ಯಾಕೆ ? ಮೊದಲಿಗೆ ಶಾಸಕರು, ಮಂತ್ರಿಗಳಿಗೇ ನೀಡಲಿಎಂದು ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ. ಆದರೆ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021
ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಆದರೆ, ಕಾಂಗ್ರೆಸ್ ಮುಖಂಡರೂ ಆಗಿರುವ ಯುಟಿ ಖಾದರ್, ಲಸಿಕೆ ಪ್ರಯೋಗವನ್ನು ಬಡಪಾಯಿಗಳ ಮೇಲೇಕೆ ಮಾಡುತ್ತಿದ್ದೀರಿ ಎಂದು ಟೀಕೆ ಮಾಡಿದ್ದಾರೆ.
Why covid vaccine trial is first on Sanitation workers and not on Ministers and Leaders at questions U T Khader on Twitter.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am