ಬ್ರೇಕಿಂಗ್ ನ್ಯೂಸ್
16-01-21 12:18 pm Mangalore Correspondent ಕರಾವಳಿ
ಮಂಗಳೂರು, ಜ.16 : ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್ ನೌಕರರಿಗೆ ನೀಡುತ್ತಿರುವುದು ಯಾಕೆ ? ಮೊದಲಿಗೆ ಶಾಸಕರು, ಮಂತ್ರಿಗಳಿಗೇ ನೀಡಲಿಎಂದು ಮಾಜಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ. ಆದರೆ, ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಲಸಿಕೆ ಬಂದಿರುವುದು ಸಂತೋಷ.ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ. @BSYBJP @KotasBJP @AngaraSBJP #People's #safety #is #govt #responsibility.
— UT Khadér (@utkhader) January 16, 2021
ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಮೊದಲ ಹಂತದಲ್ಲಿಯೇ ಲಸಿಕೆ ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಮೊದಲ ಹಂತದಲ್ಲಿ ಆಸ್ಪತ್ರೆ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರು ಸೇರಿದಂತೆ ಸುಮಾರು ಮೂರು ಕೋಟಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ಆದರೆ, ಕಾಂಗ್ರೆಸ್ ಮುಖಂಡರೂ ಆಗಿರುವ ಯುಟಿ ಖಾದರ್, ಲಸಿಕೆ ಪ್ರಯೋಗವನ್ನು ಬಡಪಾಯಿಗಳ ಮೇಲೇಕೆ ಮಾಡುತ್ತಿದ್ದೀರಿ ಎಂದು ಟೀಕೆ ಮಾಡಿದ್ದಾರೆ.
Why covid vaccine trial is first on Sanitation workers and not on Ministers and Leaders at questions U T Khader on Twitter.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm