ಬ್ರೇಕಿಂಗ್ ನ್ಯೂಸ್
16-01-21 12:27 pm Udupi Correspondent ಕರಾವಳಿ
ಉಡುಪಿ, ಜನವರಿ 16: ರಾಷ್ಟ್ರಮಟ್ಟದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಿಧ್ಯುಕ್ತವಾಗಿ ಚಾಲನೆ ನೀಡಿದ ಬೆನ್ನಲ್ಲೇ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೂ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ನವೀನ್ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಚೂಡ ಹಾಜರಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಕೋವಿಡ್ ಲಸಿಕೆ ಅಭಿಯಾನ ಕಾರ್ಯಕ್ರಮದ ಚಾಲನೆ ನೇರಪ್ರಸಾರ ಹಿನ್ನೆಲೆ ಮೋದಿ ಅವರ ಭಾಷಣ ಆಲಿಸಿದ ನಂತರ ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೂ ಸಿಬಂದಿಗಳಿಗೆ, ವೈದ್ಯಕೀಯ ಸಿಬಂದಿಗಳಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಲಾಯಿತು.
ಜಿಲ್ಲೆಗೆ 12,000 ಡೋಸ್ ಲಸಿಕೆ ಬಂದಿದ್ದು, ಜನವರಿ 16ರಂದು ಆರು ಕೇಂದ್ರಗಳಲ್ಲಿ ತಲಾ ನೂರರಂತೆ 600 ಕೋವಿಡ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಉಡುಪಿ ಜಿಲ್ಲಾಸ್ಪತ್ರೆ, ಡಾ.ಟಿಎಂಎ ಪೈ ಆಸ್ಪತ್ರೆ, ಉಡುಪಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಂದಾಪುರದ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ.
The Covid 19 Vaccine drive centre was Inaugurated at Udupi by MLA and DC of Udupi.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am