ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.


ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm