ಬ್ರೇಕಿಂಗ್ ನ್ಯೂಸ್
16-01-21 01:05 pm Udupi Correspondent ಕರಾವಳಿ
ಉಡುಪಿ, ಜ.16: ದೈತ್ಯ ವೇಷಗಳನ್ನು ಧರಿಸಿ, ಅಸಹಾಯಕ ಮಕ್ಕಳಿಗಾಗಿ ನಿಧಿ ಸಂಗ್ರಹಿಸಿ ಹೆಸರಾಗಿದ್ದ ಸಮಾಜ ಸೇವಕ ರವಿ ಕಡಪಾಡಿಯವರು ಇದೀಗ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ 25 ಲಕ್ಷ ರೂ. ಗೆದ್ದುಕೊಂಡಿದ್ದಾರೆ. ಅಲ್ಲದೆ ಆ ಮೊತ್ತವನ್ನೂ ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ.
ಶುಕ್ರವಾರ ರಾತ್ರಿ ಪ್ರಸಾರವಾದ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ ಕರ್ಮವೀರ್ ಸ್ಪೆಷಲ್ ಎಪಿಸೋಡ್ ವಿಭಾಗದಲ್ಲಿ ರವಿ ಕಟಪಾಡಿ ಭಾಗವಹಿಸಿದ್ದರು. ಅವರ ಜೊತೆ ಇನ್ನೊಬ್ಬ ಸಮಾಜಸೇವಕ ಅಂಬಾ ಬೆಹಾನ್ ಕೂಡ ಭಾಗವಹಿಸಿದ್ದು, ಜಂಟಿಯಾಗಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಆರಂಭಿಕ ಏಳು ಪ್ರಶ್ನೆಗಳಿಗೆ ರವಿಯವರು ಉತ್ತರಿಸಿದರೆ, ನಂತರದ ಪ್ರಶ್ನೆಗಳಿಗೆ ಅಂಬಾ ಉತ್ತರ ನೀಡಿದರು. ಹಿರಿಯ ನಟ ಅನುಪಮ್ ಖೇರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.
ರವಿ ಕಡಪಾಡಿಯವರು ಕಳೆದ ಆರು ವರ್ಷಗಳಿಂದ ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೈತ್ಯ ವೇಷಗಳನ್ನು ಹಾಕಿ, ಜನರನ್ನು ರಂಜಿಸುವುದಲ್ಲದೆ ಅದರಿಂದ ಬಂದ ನಿಧಿಯನ್ನು ಬಡ ಮಕ್ಕಳಿಗಾಗಿ ವಿನಿಯೋಗಿಸುತ್ತಿದ್ದರು. ರವಿಯವರ ಮಾನವೀಯ ಸೇವೆಯನ್ನು ಗುರುತಿಸಿ, ಹಿಂದಿ ವಾಹಿನಿ ಜನಪ್ರಿಯ ಕಾರ್ಯಕ್ರಮದಲ್ಲಿ ಅವಕಾಶ ನೀಡಿತ್ತು.
ದೈತ್ಯ ವೇಷಗಳನ್ನು ಹಾಕಿ, ಮಕ್ಕಳ ಕಲ್ಯಾಣಕ್ಕಾಗಿ ಸಮಾಜ ಸೇವೆ ಮಾಡುವ ರವಿ ಕಟಪಾಡಿಯವರನ್ನು ಕಾರ್ಯಕ್ರಮದಲ್ಲಿ ಪ್ರಶಂಸಿಸಿದ ಅಮಿತಾಬ್ ಬಚ್ಚನ್, ದರಿಯಾ ದಿಲ್ ದಾನವ್ ಬಿರುದು ನೀಡುವುದಾಗಿ ಘೋಷಿಸಿದ್ದು ವಿಶೇಷವಾಗಿತ್ತು.
Social worker Ravi Katapadi from Udupi wins 25 Lakhs on ‘Karamveer Special’ episode of popular Hindi game show ‘Kaun Banega Crorepati’ (KBC).
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm