ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.
ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm