ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am