ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am