ಬ್ರೇಕಿಂಗ್ ನ್ಯೂಸ್
16-01-21 01:26 pm Mangalore Correspondent ಕರಾವಳಿ
ಮಂಗಳೂರು, ಜ.16: ಮಂಗಳೂರು ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗಿನಲ್ಲಿ ಪಿಯುಸಿ ತರಗತಿಗಳು ಅಧಿಕೃತವಾಗಿ ಜ.15ರಿಂದ ಆರಂಭಗೊಂಡಿದ್ದು, ಮೊದಲ ದಿನ 45 ಶೇ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31 ಸರಕಾರಿ ಪಿಯು ಕಾಲೇಜುಗಳಿದ್ದು, 18,644 ಮಕ್ಕಳ ಪೈಕಿ 8194 ಮಂದಿ ಹಾಜರಾಗಿದ್ದಾರೆ. 27 ಅನುದಾನಿತ ಕಾಲೇಜುಗಳಲ್ಲಿ 25696 ವಿದ್ಯಾರ್ಥಿಗಳ ಪೈಕಿ 11507 ಮಂದಿ ಮೊದಲ ದಿನ ತರಗತಿಗೆ ಹಾಜರಾಗಿದ್ದಾರೆ. ವೀಕೆಂಡ್ ಆಗಿರುವುದರಿಂದ ಹೆಚ್ಚು ಮಂದಿ ಕಾಲೇಜಿಗೆ ಬಂದಿಲ್ಲ. ಮುಂದಿನ ವಾರ ಬಹುತೇಕ ವಿದ್ಯಾರ್ಥಿಗಳು ಕಾಲೇಜಿನತ್ತ ಬರುವ ನಿರೀಕ್ಷೆಯಿದೆ ಎಂದು ಕಾಲೇಜು ಸಿಬಂದಿ ಹೇಳುತ್ತಾರೆ.

ಈಗಾಗ್ಲೇ ಡಿಗ್ರಿ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿದ್ದು, ಆರಂಭದಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಈಗ ಬಹುತೇಕ ಫುಲ್ ಆಗಿದೆ. ಈಗ ಪಿಯು ತರಗತಿ ಆರಂಭಗೊಂಡಿದ್ದು ಉದ್ಯೋಗಕ್ಕೆ ಹೋಗುತ್ತಿರುವ ಮಂದಿಗೆ ತಿಳಿದಿರಲಿಕ್ಕಿಲ್ಲ. ಇನ್ನು ಕೆಲವರು ಆನ್ ಲೈನ್ ಕ್ಲಾಸ್ ಗೆ ಒಗ್ಗಿ ಹೋಗಿದ್ದಾರೆ. ಇದೇ ವೇಳೆ, ಸರಕಾರ ಇನ್ನೂ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಲ್ಲ. ಇನ್ನು ಕಾಸರಗೋಡು ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಇನ್ನೂ ರೈಲು ಆರಂಭಗೊಳ್ಳದ ಕಾರಣ ಕಾಲೇಜಿಗೆ ಬರುವುದು ಕಷ್ಟವಾಗಿದೆ. ಮತ್ತೊಂದೆಡೆ ಸರಕಾರಿ ಹಾಸ್ಟೆಲ್ ಕೂಡ ಆರಂಭವಾಗಿಲ್ಲ. ಇವೆಲ್ಲ ಕಾರಣದಿಂದ ತರಗತಿ ಹಾಜರಾತಿ ಕಡಿಮೆಯಾಗಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
Pu colleges start in Mangalore after a long period of holiday due to Covid 19 lockdown and now students have attended college with 45 per cent attendance.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm