ಬ್ರೇಕಿಂಗ್ ನ್ಯೂಸ್
13-08-20 11:07 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 13: ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿತರು ಗುಣಮುಖರಾದ ಮೇಲೆ ಅವರ ರಕ್ತದ ದ್ರವ ಭಾಗವನ್ನು ಶೇಖರಿಸಿ ಚಿಕಿತ್ಸೆ ನೀಡುವ ವಿಧಾನವನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಸೋಂಕಿತ ವ್ಯಕ್ತಿಯು ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ದೇಹದಿಂದ ಪ್ಲಾಸ್ಮಾ ಸಂಗ್ರಹಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯನ್ನು ಮಂಗಳೂರಿನಲ್ಲಿ ಅಳವಡಿಸಬೇಕು.
ಒಬ್ಬ ವ್ಯಕ್ತಿಯಿಂದ ಸಂಗ್ರಹಿಸುವ ಪ್ಲಾಸ್ಮಾದಿಂದ ಗರಿಷ್ಠ 5 ಜನರಿಗೆ ಚಿಕಿತ್ಸೆ ನೀಡಬಹುದು ಎನ್ನುವುದನ್ನು ಈಗಾಗಲೇ ಅದ್ಯಯನದ ಮೂಲಕ ಕಂಡು ಹಿಡಿಯಲಾಗಿದೆ. ಹಾಗಾಗಿ ಸೋಂಕಿತರನ್ನು ಗುಣಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಶಾಸಕ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm