ಬ್ರೇಕಿಂಗ್ ನ್ಯೂಸ್
16-01-21 10:24 pm Mangaluru Correspondent ಕರಾವಳಿ
Photo credits : Representative Image
ಉಳ್ಳಾಲ, ಜ 16: ಕರ್ನಾಟಕ - ಕೇರಳ ಗಡಿಭಾಗ ನರಿಂಗಾನ ಗ್ರಾಮದ ತೌಡುಗೋಳಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ.
ಕರ್ನಾಟಕ - ಕೇರಳ ಗಡಿಭಾಗ ತೌಡುಗೋಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿರುವ ಚಿರತೆ ಶನಿವಾರ ಬೆಳಗ್ಗೆ ತೌಡುಗೋಳಿಯ ಅಂಗನವಾಡಿ ಬಳಿಯ ಬೃಹತ್ ಬಂಡೆಕಲ್ಲಿನ ಮೇಲೆ ಮಲಗಿರುವುದನ್ನು ಸ್ಥಳೀಯ ಕೂಲಿ ಕಾರ್ಮಿಕರು ಕಂಡಿದ್ದಾರೆ.
ಕ್ರಶರ್ ಕೆಲಸಕ್ಕೆಂದು ನಾಲ್ಕು ಮಂದಿ ಆ ದಾರಿಯಲ್ಲಿ ಸಾಗುತ್ತಿರುವಂತೆಯೇ ಒಬ್ಬಾತ ಬಂಡೆಕಲ್ಲಿನ ಮೇಲೆ ಚಿರತೆ ಮಲಗಿರುವುದನ್ನು ಗಮನಿಸಿದ್ದು ಆತಂಕದಿಂದ ಇತರರಿಗೆ ಹೇಳಿದ್ದಾನೆ.
ಜನರ ಧ್ವನಿ ಕೇಳಿದ ತಕ್ಷಣ ಚಿರತೆ ದಟ್ಟ ಗುಡ್ಡವೊಂದಕ್ಕೆ ಸಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
A Leopard was spotted in the day time near Kerala - Karnataka border at Ullal in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm